ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕೇಸ್ ಆಗಿರೋದು ಖುಷಿ ತಂದಿದೆ; ಸಿಬಿಐ ತನಿಖೆಗೆ ಕೋರ್ಟ್‌ಗೆ ಅರ್ಜಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕೇಸ್ ಆಗಿರೋದು ಖುಷಿ ತಂದಿದೆ; ಸಿಬಿಐ ತನಿಖೆಗೆ ಕೋರ್ಟ್‌ಗೆ ಅರ್ಜಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕೇಸ್ ಆಗಿರೋದು ಖುಷಿ ತಂದಿದೆ; ಸಿಬಿಐ ತನಿಖೆಗೆ ಕೋರ್ಟ್‌ಗೆ ಅರ್ಜಿ

Published Sep 28, 2024 04:38 PM IST Jayaraj
twitter
Published Sep 28, 2024 04:38 PM IST

  • ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೋರಾಡುತ್ತಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಆದರೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಅವರು, ಹೈಕೋರ್ಟ್‌ಗೆ ಅರ್ಜಿ ಹಾಕಿ ಹೋರಾಡುವುದಾಗಿ ತಿಳಿಸಿದ್ದಾರೆ. FIR ದಾಖಲಾಗಿರುವುದಕ್ಕೆ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

More