ಬೆಳಗಾವಿ ಕಲಾಪದಲ್ಲಿ ಸರ್ಕಾರದ ವೈಫಲ್ಯಗಳನ್ನು ಖಂಡಿಸುತ್ತೇವೆ; ಆರ್ ಅಶೋಕ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬೆಳಗಾವಿ ಕಲಾಪದಲ್ಲಿ ಸರ್ಕಾರದ ವೈಫಲ್ಯಗಳನ್ನು ಖಂಡಿಸುತ್ತೇವೆ; ಆರ್ ಅಶೋಕ್

ಬೆಳಗಾವಿ ಕಲಾಪದಲ್ಲಿ ಸರ್ಕಾರದ ವೈಫಲ್ಯಗಳನ್ನು ಖಂಡಿಸುತ್ತೇವೆ; ಆರ್ ಅಶೋಕ್

Published Nov 29, 2024 04:31 PM IST Jayaraj
twitter
Published Nov 29, 2024 04:31 PM IST

  • ಬೆಳಗಾವಿ ಸದನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗುತ್ತಿವೆ. ಸರ್ಕಾರದ ವೈಫಲ್ಯಗಳನ್ನು ಬೊಟ್ಟು ಮಾಡಿ, ಅನುದಾನ ನೀಡಿಕೆ ತಾರತಮ್ಯ ಮತ್ತು ಹಣಕಾಸಿನ ಸಮಸ್ಯೆಗಳನ್ನು ಎತ್ತಿ ಹಿಡಿಯಲಿವೆ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಸರ್ಕಾರವನ್ನು ಪ್ರಶ್ನಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

More