ಜಾತಿಗಣತಿ ಸಮೀಕ್ಷೆ ಸರಿಯಾಗಿಲ್ಲ; ಸರ್ಕಾರ ಪ್ರತಿಯೊಬ್ಬರನ್ನೂ ಗಣನೆಗೆ ತೆಗೆದುಕೊಳ್ಳಬೇಕು -ಸಿದ್ದಗಂಗಾ ಶ್ರೀ
- ಸರ್ಕಾರ ಮಾಡಿರುವ ಜಾತಿ ಗಣತಿ ಸಮೀಕ್ಷೆ ಸರಿಯಾಗಿಲ್ಲ ಎಂದು ಸಿದ್ದಗಂಗಾ ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ. ಗಣತಿ ಮಾಡುವಾಗ ಪ್ರತಿಯೊಬ್ಬರನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕು. ವರ್ಷಗಳ ಹಿಂದೆ ಮಾಡಿದ್ದ ಜಾತಿಗಣತಿಯನ್ನು ಈಗ ಜಾರಿಗೊಳಿಸುವುದು ಸರಿಯಲ್ಲ. ಸರ್ಕಾರ ಮತ್ತೆ ತಜ್ಞರ ಸಮಿತಿಯೊಂದಿಗೆ ಜಾತಿ ಗಣತಿ ಮಾಡಬೇಕೆಂದು ಆಗ್ರಹಿಸಿದ್ದಾರೆ.
- ಸರ್ಕಾರ ಮಾಡಿರುವ ಜಾತಿ ಗಣತಿ ಸಮೀಕ್ಷೆ ಸರಿಯಾಗಿಲ್ಲ ಎಂದು ಸಿದ್ದಗಂಗಾ ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ. ಗಣತಿ ಮಾಡುವಾಗ ಪ್ರತಿಯೊಬ್ಬರನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕು. ವರ್ಷಗಳ ಹಿಂದೆ ಮಾಡಿದ್ದ ಜಾತಿಗಣತಿಯನ್ನು ಈಗ ಜಾರಿಗೊಳಿಸುವುದು ಸರಿಯಲ್ಲ. ಸರ್ಕಾರ ಮತ್ತೆ ತಜ್ಞರ ಸಮಿತಿಯೊಂದಿಗೆ ಜಾತಿ ಗಣತಿ ಮಾಡಬೇಕೆಂದು ಆಗ್ರಹಿಸಿದ್ದಾರೆ.