ಜಾತಿಗಣತಿ ಬಗ್ಗೆ ಯಾವುದೇ ವಿವಾದವಿಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಆ ಬಗ್ಗೆ ಕ್ಲಾರಿಟಿ ಸಿಗಲಿದೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್
- ಬಹುಚರ್ಚಿತ ಜಾತಿ ಗಣತಿ ಬಗ್ಗೆ ಸಂಪುಟದಲ್ಲಿ ಯಾವುದೇ ವಿವಾದವಿಲ್ಲ. ಎಲ್ಲರಿಗೂ ಒಮ್ಮತವಿದ್ದು, ಸಂಪೂರ್ಣ ಚರ್ಚೆ ಮುಂದಿನ ಕ್ಯಾಬಿನೆಟ್ ನಲ್ಲಿ ನಡೆಯದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದೆ ಎಲ್ಲರನ್ನ ವಿಶ್ವಾಸಕ್ಕೆ ಪಡೆದು ಈ ಗಣತಿ ಮಾಡಲಾಗಿದೆ. ತಜ್ಞರು ನೀಡಿರುವ ವರದಿಯಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.
- ಬಹುಚರ್ಚಿತ ಜಾತಿ ಗಣತಿ ಬಗ್ಗೆ ಸಂಪುಟದಲ್ಲಿ ಯಾವುದೇ ವಿವಾದವಿಲ್ಲ. ಎಲ್ಲರಿಗೂ ಒಮ್ಮತವಿದ್ದು, ಸಂಪೂರ್ಣ ಚರ್ಚೆ ಮುಂದಿನ ಕ್ಯಾಬಿನೆಟ್ ನಲ್ಲಿ ನಡೆಯದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದೆ ಎಲ್ಲರನ್ನ ವಿಶ್ವಾಸಕ್ಕೆ ಪಡೆದು ಈ ಗಣತಿ ಮಾಡಲಾಗಿದೆ. ತಜ್ಞರು ನೀಡಿರುವ ವರದಿಯಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.