ಚಿತ್ರದುರ್ಗ ಜಿಲ್ಲಾಭವನ ನಿರ್ಮಾಣ ಕಾಮಗಾರಿಯಲ್ಲಿ ಲೋಪ ; ಎಂಜಿನಿಯರ್‌ಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಚಿತ್ರದುರ್ಗ ಜಿಲ್ಲಾಭವನ ನಿರ್ಮಾಣ ಕಾಮಗಾರಿಯಲ್ಲಿ ಲೋಪ ; ಎಂಜಿನಿಯರ್‌ಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ಚಿತ್ರದುರ್ಗ ಜಿಲ್ಲಾಭವನ ನಿರ್ಮಾಣ ಕಾಮಗಾರಿಯಲ್ಲಿ ಲೋಪ ; ಎಂಜಿನಿಯರ್‌ಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

Published May 12, 2025 01:05 PM IST Manjunath B Kotagunasi
twitter
Published May 12, 2025 01:05 PM IST

ಚಿತ್ರದುರ್ಗದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ, ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಮಗಾರಿಯಲ್ಲಿ ವ್ಯತ್ಯಾಸವಾಗಿರುವುದನ್ನ ಗಮನಿಸಿದ ಸಚಿವರು, ಎಂಜಿನಿಯರ್ ಲೋಪವೆಸಗಿರುವುದನ್ನ ಗಮನಕ್ಕೆ ತಂದಿದ್ದಾರೆ.

More