ವಕ್ಫ್ ತಿದ್ದುಪಡಿ ಮಸೂದೆ ಸ್ವಾಗತಿಸಿದ ಮುಸ್ಲಿಂ ಸಂಘಟನೆಗಳು; ಬಡ ಮುಸಲ್ಮಾನರಿಗೆ ವರ
- ಕೇಂದ್ರ ಸರ್ಕಾರ ಮಂಡಿಸಿರುವ ನೂತನ ಮಸೂದೆ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕರ್ನಾಟಕದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಹಲವು ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಆದರೆ ಇತ್ತೀಚೆಗಷ್ಟೇ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ಮುಸ್ಲಿಂ ಸಂಘಟನೆಗಳು ನೂತನ ಮಸೂದೆಯಿಂದ ಸಾಕಷ್ಟು ಬಡ ಮುಸಲ್ಮಾನರಿಗೆ ಅನುಕೂಲವಾಗಿದೆ ಎಂದಿವೆ.
- ಕೇಂದ್ರ ಸರ್ಕಾರ ಮಂಡಿಸಿರುವ ನೂತನ ಮಸೂದೆ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕರ್ನಾಟಕದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಹಲವು ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಆದರೆ ಇತ್ತೀಚೆಗಷ್ಟೇ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ಮುಸ್ಲಿಂ ಸಂಘಟನೆಗಳು ನೂತನ ಮಸೂದೆಯಿಂದ ಸಾಕಷ್ಟು ಬಡ ಮುಸಲ್ಮಾನರಿಗೆ ಅನುಕೂಲವಾಗಿದೆ ಎಂದಿವೆ.