ಪಹಲ್ಗಾಮ್ ಉಗ್ರರ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡವರ ಆಕ್ರಂದನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದೆ ಕಣ್ಣೀರು
- ಜಮ್ಮು ಕಾಶ್ಮೀರದಲ್ಲಿ ನಿನ್ನ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಮ್ಮು ಕಾಶ್ಮೀರಕ್ಕೆ ತೆರಳಿರುವ ಗೃಹಸಚಿವ ಅಮಿತ್ ಶಾ ಮೃತ ದೇಹಗಳಿಗೆ ಗೌರವ ಸಲ್ಲಿಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ವೇಳೆ ತಮ್ಮವರನ್ನು ಕಳೆದುಕೊಂಡವರ ದುಃಖ ಮುಗಿಲು ಮುಟ್ಟಿತ್ತು. ಬಳಿಕ ಅಮಿತ್ ಶಾ ಪಹಲ್ಗಾಮ್ ಘಟನಾ ಸ್ಥಳಕ್ಕೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
- ಜಮ್ಮು ಕಾಶ್ಮೀರದಲ್ಲಿ ನಿನ್ನ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಮ್ಮು ಕಾಶ್ಮೀರಕ್ಕೆ ತೆರಳಿರುವ ಗೃಹಸಚಿವ ಅಮಿತ್ ಶಾ ಮೃತ ದೇಹಗಳಿಗೆ ಗೌರವ ಸಲ್ಲಿಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ವೇಳೆ ತಮ್ಮವರನ್ನು ಕಳೆದುಕೊಂಡವರ ದುಃಖ ಮುಗಿಲು ಮುಟ್ಟಿತ್ತು. ಬಳಿಕ ಅಮಿತ್ ಶಾ ಪಹಲ್ಗಾಮ್ ಘಟನಾ ಸ್ಥಳಕ್ಕೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.