ಆಪರೇಷನ್ ಸಿಂಧೂರ; ಹಣೆಗೆ ಕುಂಕುಮವಿಟ್ಟೇ ಭಾರತೀಯ ಸೇನೆ ಕಾರ್ಯವನ್ನು ಕೊಂಡಾಡಿದ ಸಿದ್ದರಾಯಯ್ಯ, ವಿಡಿಯೋ
ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹಣೆಗೆ ಕುಂಕುಮವಿಟ್ಟೇ ಸಿಎಂ ಸಿದ್ದರಾಮಯ್ಯ ಅವರು ಭಾರತೀಯ ಸೇನೆಯ ಕಾರ್ಯವನ್ನು ಹಾಡಿಹೊಗಳಿದ್ದಾರೆ.
ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹಣೆಗೆ ಕುಂಕುಮವಿಟ್ಟೇ ಸಿಎಂ ಸಿದ್ದರಾಮಯ್ಯ ಅವರು ಭಾರತೀಯ ಸೇನೆಯ ಕಾರ್ಯವನ್ನು ಹಾಡಿಹೊಗಳಿದ್ದಾರೆ.