ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರ್ ಉತ್ತರ; ಭಾರತೀಯ ಸೈನಿಕರ ಹೆಸರಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ಪೂಜೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರ್ ಉತ್ತರ; ಭಾರತೀಯ ಸೈನಿಕರ ಹೆಸರಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ಪೂಜೆ

ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರ್ ಉತ್ತರ; ಭಾರತೀಯ ಸೈನಿಕರ ಹೆಸರಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ಪೂಜೆ

Published May 08, 2025 01:38 PM IST Manjunath B Kotagunasi
twitter
Published May 08, 2025 01:38 PM IST

ಆಪರೇಷನ್ ಸಿಂದೂರ್ ಮೂಲಕ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೈನಿಕರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ದೇಶದ ಸೈನಿಕರ ಸಾಹಸವನ್ನ ಕೊಂಡಾಡಿರುವ ಭಾರತೀಯರು ಅವರ ಹೆಸರಿನಲ್ಲಿ ಪೂಜೆ, ಹೋಮಗಳನ್ನ ಮಾಡಿಸುತ್ತಿದ್ದಾರೆ. ಕರ್ನಾಟಕದ ದೇವಾಲಯಗಳಲ್ಲೂ ವಿಶೇಷ ಪೂಜೆ, ಹೋಮಗಳನ್ನ ಮಾಡಿಸಲಾಗುತ್ತಿದೆ. ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ, ಶ್ರೀರಂಗಪಟ್ಟಣ, ತುಮಕೂರಿನಲ್ಲೂ ವಿಶೇಷ ಅರ್ಚನೆ ಮಾಡಲಾಗಿದೆ.

More