ಭಾರತೀಯ ಸೇನೆಗೆ ಕರ್ನಾಟಕ ಕಾಂಗ್ರೆಸ್ನಿಂದ ಬೆಂಬಲ; ಬೆಂಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆಯಲ್ಲಿ ಸಿಎಂ ಭಾಗಿ
ಪಾಕಿಸ್ತಾನ ವಿರುದ್ಧ ಧೈರ್ಯ, ಶೌರ್ಯ ತೋರುತ್ತಿರುವ ಭಾರತೀಯ ಸೇನೆಗೆ ದೇಶದೆಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರ ವ್ಯಕ್ತವಾಗುತ್ತಿದೆ. ಇದೀಗ ಕಾಂಗ್ರೆಸ್ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸುತ್ತಿದೆ. ಬೆಂಗಳೂರಿನ ಕೆಆರ್ ಸರ್ಕಲ್ ನಿಂದ ಚಿನ್ನಸ್ವಾಮಿ ಮೈದಾನದವರೆಗೂ ನಡೆಸುತ್ತಿರುವ ಈ ತಿರಂಗಾ ಯಾತ್ರೆಯಲ್ಲಿ ಸಿಎಂ, ಡಿಸಿಎಂ ಸಹಿತ ಹಲವು ನಾಯಕರು ಭಾಗವಹಿಸಿದ್ದಾರೆ.
ಪಾಕಿಸ್ತಾನ ವಿರುದ್ಧ ಧೈರ್ಯ, ಶೌರ್ಯ ತೋರುತ್ತಿರುವ ಭಾರತೀಯ ಸೇನೆಗೆ ದೇಶದೆಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರ ವ್ಯಕ್ತವಾಗುತ್ತಿದೆ. ಇದೀಗ ಕಾಂಗ್ರೆಸ್ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸುತ್ತಿದೆ. ಬೆಂಗಳೂರಿನ ಕೆಆರ್ ಸರ್ಕಲ್ ನಿಂದ ಚಿನ್ನಸ್ವಾಮಿ ಮೈದಾನದವರೆಗೂ ನಡೆಸುತ್ತಿರುವ ಈ ತಿರಂಗಾ ಯಾತ್ರೆಯಲ್ಲಿ ಸಿಎಂ, ಡಿಸಿಎಂ ಸಹಿತ ಹಲವು ನಾಯಕರು ಭಾಗವಹಿಸಿದ್ದಾರೆ.