ಪೆಹಲ್ಗಾಮ್ ಉಗ್ರರ ದಾಳಿ: ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಅಬ್ಬರಿಸಿದ ನರೇಂದ್ರ ಮೋದಿ
ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದ 28 ಜನರು ಬಲಿಯಾದ ಘಟನೆಯ ವಿರುದ್ಧ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತವು ಈ ಘಟನೆಗೆ ಕಾರಣರಾದ ಉಗ್ರರನ್ನು ಹುಡುಕಿ ಶಿಕ್ಷಿಸುತ್ತದೆ. ಪ್ರತಿಯೊಬ್ಬ ಉಗ್ರರನ್ನು ಮತ್ತು ಅವರ ಬೆಂಬಲಿಗರನ್ನು ಮಟ್ಟಹಾಕಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಿಂದ 28 ಜನರು ಬಲಿಯಾದ ಘಟನೆಯ ವಿರುದ್ಧ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತವು ಈ ಘಟನೆಗೆ ಕಾರಣರಾದ ಉಗ್ರರನ್ನು ಹುಡುಕಿ ಶಿಕ್ಷಿಸುತ್ತದೆ. ಪ್ರತಿಯೊಬ್ಬ ಉಗ್ರರನ್ನು ಮತ್ತು ಅವರ ಬೆಂಬಲಿಗರನ್ನು ಮಟ್ಟಹಾಕಲಿದ್ದೇವೆ ಎಂದು ಅವರು ಹೇಳಿದ್ದಾರೆ.