ಪರಮ್ ಕಲ್ಚರ್ ಸೆಂಟರ್ನಲ್ಲಿ ವೀರ ಸನ್ಯಾಸಿಯ ಆತ್ಮಗೀತೆ ಮಲ್ಟಿಮೀಡಿಯಾ ಪ್ರದರ್ಶನ
- ಪರಮ್ ಕಲ್ಚರ್ ವತಿಯಿಂದ 'ವೀರ ಸನ್ಯಾಸಿಯ ಆತ್ಮಗೀತೆ' - ಸ್ವಾಮಿ ವಿವೇಕಾನಂದರ ಜೀವನ, ಕೃತಿ ಆಧಾರಿತ ಅತ್ಯದ್ಭುತ ಮಲ್ಟಿಮೀಡಿಯಾ ಪ್ರದರ್ಶನವನ್ನು ಏಪ್ರಿಲ್ 25 ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಸುಮಾರು 35ಕ್ಕೂ ಅಧಿಕ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗಿಯಾಗಲಿದ್ದಾರೆ. ಸಂಗೀತ, ನೃತ್ಯ, ನಾಟಕಗಳ ಮೂಲಕ ಸ್ವಾಮಿ ವಿವೇಕಾನಂದರ ಜೀವನ - ಚಿಂತನೆಗಳನ್ನು ವಿಜೃಂಭಣಾತ್ಮಕವಾಗಿ ತೋರಿಸುವ ಪ್ರಯತ್ನ ಇದಾಗಿದೆ.
- ಪರಮ್ ಕಲ್ಚರ್ ವತಿಯಿಂದ 'ವೀರ ಸನ್ಯಾಸಿಯ ಆತ್ಮಗೀತೆ' - ಸ್ವಾಮಿ ವಿವೇಕಾನಂದರ ಜೀವನ, ಕೃತಿ ಆಧಾರಿತ ಅತ್ಯದ್ಭುತ ಮಲ್ಟಿಮೀಡಿಯಾ ಪ್ರದರ್ಶನವನ್ನು ಏಪ್ರಿಲ್ 25 ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಸುಮಾರು 35ಕ್ಕೂ ಅಧಿಕ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗಿಯಾಗಲಿದ್ದಾರೆ. ಸಂಗೀತ, ನೃತ್ಯ, ನಾಟಕಗಳ ಮೂಲಕ ಸ್ವಾಮಿ ವಿವೇಕಾನಂದರ ಜೀವನ - ಚಿಂತನೆಗಳನ್ನು ವಿಜೃಂಭಣಾತ್ಮಕವಾಗಿ ತೋರಿಸುವ ಪ್ರಯತ್ನ ಇದಾಗಿದೆ.