ಮುಖ್ಯಮಂತ್ರಿ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, VIDEO
- ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದಿದ್ದಾರೆ.
- ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದಿದ್ದಾರೆ.