ಉಗ್ರರ ದಾಳಿ ಖಂಡಿಸಿದ ಸಿದ್ದರಾಮಯ್ಯ; ಜಮ್ಮು ಕಾಶ್ಮೀರದಲ್ಲಿರುವ ಕನ್ನಡಿಗರ ರಕ್ಷಣೆ ಕುರಿತು ವಿವರಿಸಿದ ಸಿಎಂ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಉಗ್ರರ ದಾಳಿ ಖಂಡಿಸಿದ ಸಿದ್ದರಾಮಯ್ಯ; ಜಮ್ಮು ಕಾಶ್ಮೀರದಲ್ಲಿರುವ ಕನ್ನಡಿಗರ ರಕ್ಷಣೆ ಕುರಿತು ವಿವರಿಸಿದ ಸಿಎಂ

ಉಗ್ರರ ದಾಳಿ ಖಂಡಿಸಿದ ಸಿದ್ದರಾಮಯ್ಯ; ಜಮ್ಮು ಕಾಶ್ಮೀರದಲ್ಲಿರುವ ಕನ್ನಡಿಗರ ರಕ್ಷಣೆ ಕುರಿತು ವಿವರಿಸಿದ ಸಿಎಂ

Published Apr 23, 2025 03:04 PM IST Prasanna Kumar PN
twitter
Published Apr 23, 2025 03:04 PM IST

  • ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

More