ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಮುಕ್ತಾಯಕ್ಕೆ ಬಂದಿದೆ. ಬಿಸಿಲಿನ ಝಳವನ್ನೂ ಲೆಕ್ಕಿಸದೇ ಹಲವರು ಮತ ಹಾಕಿದರು. ಇದರಲ್ಲಿ ಹಿರಿಯ ರಾಜಕಾರಣಿಗಳು, ಅಧಿಕಾರಿಗಳು, ಕ್ರೀಡಾಪಟುಗಳು ಸೇರಿದ್ದಾರೆ.